Advt. 
 Views   304
Apr 9 2024 9:01AM

ಕವನ - ಯುಗಾದಿ


ಯುಗಾದಿ..

ನವ ವಸಂತದ ಹೊಸ್ತಲಲ್ಲಿ
ನವ ಮಾಸದ ಆಗಮನವು
ಸಕಲ ಕಾರ್ಯಗಳ ಆದಿ
ನಮ್ಮ ಈ ಯುಗಾದಿ.....                                                          

ನಿಸರ್ಗವೆ ಬದಲಾಗಿ
ಹಣ್ಣೆಲೆಯು ಚಿಗುರಾಗಿ
ಬೇವು-ಬೆಲ್ಲಗಳೆರಡು ಕೂಡಿ
ಮೈದಳದಿದೆ ಈ ಯುಗಾದಿ....

ಕಷ್ಟವನೆಲ್ಲ ಕಟ್ಟಿ ಇಟ್ಟು
ಹೊಸ ಸಂಕಲ್ಪವನು ತೊಟ್ಟು
ಇದುವೆ ಬಾಳ ಯಶದ ಗುಟ್ಟು
ಮುನ್ನಡೆಯಿರಿ ಲಜ್ಜೆ ಬಿಟ್ಟು.....‌

ಮತ್ತೆ ಬರುವುದು ಯುಗಾದಿ
ಹಬ್ಬಗಳ ಸಡಗರಕ್ಕಿದು ಆದಿ
ಬದುಕಾಗಲಿ ಸುಖದ ಆರ್ಮಡಿ
ಚಿರಕಾಲ‌ ಉಳಿಯಲಿ ನಮ್ಮ ಯುಗಾದಿ.....
                        
 - ಸುರೇಶ ತಂಗೋಡ, ಕೊಪ್ಪಳ



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 25 2024 8:47AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಂಗನವಾಡಿಯ ಪುಷ್ಠಿ ಪೌಷ್ಠಿಕವಾಗಿದೆ : ಡಾ.ದಾಬಡೆ
Jul 25 2024 8:40AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಶುಕ್ರವಾರ ಕೊಪ್ಪಳಕ್ಕೆ ಪ್ರತಾಪ್ ಸಿಂಹ ಮಲ್ಲಿಕಾರ್ಜುನ ಬಾಳಿಕಾಯಿ
Jul 25 2024 8:29AM | ಜಿಲ್ಲಾ ಸುದ್ದಿಗಳು | ಕೊಪ್ಪಳ ತಳಕಲ್ ಆಸ್ಪತ್ರೆಗೆ ಬೀಗ ಜಡಿದು ಆಕ್ರೋಶ
Jul 20 2024 8:43PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನದಾಫ್ /ಪಿಂಜಾರ ಅಭಿವೃದ್ದಿ ನಿಗಮ - ಅನುದಾನಕ್ಕೆ ಆಗ್ರಹ
Jul 20 2024 8:37PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಸೆಕ್ಯೂರ್ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಚಿಕಿತ್ಸೆ
Jul 20 2024 8:31PM | ಜಿಲ್ಲಾ ಸುದ್ದಿಗಳು | ಕೊಪ್ಪಳ ನಮ್ಮ‌ ಬೇಡಿಕೆ ಬಗ್ಗೆ ಶಾಸಕರು ಸದನದಲ್ಲಿ ಧ್ವನಿ ಎತ್ತಲಿ
Jul 19 2024 5:54PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅರಣ್ಯ ಇಲಾಖೆ ಕಾರ್ಯಾಚರಣೆ - ಜಿಂಕೆ ಮಾಂಸ ಚರ್ಮ ಮಾರಾಟದ ಆರೋಪಿ ಅರೆಸ್ಟ್
Jul 19 2024 10:24AM | ಜಿಲ್ಲಾ ಸುದ್ದಿಗಳು | ಕೊಪ್ಪಳ ರೈಲಿಗೆ ಸಿಲುಕಿ ಮೂವರು ಯುವಕರು ದಾರುಣ ಸಾವು
Jul 19 2024 9:25AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮುನಿರಾಬಾದ್ ಠಾಣೆಯ ASI ರಾಮಣ್ಣ ಸಾವು
Jul 15 2024 8:34PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಿಗಮದ ಸಾಲ ಸೌಲಭ್ಯಗಳಿಗೆ ಶಾಸಕರ ಹಸ್ತಕ್ಷೇಪ ಬೇಡ





     
Copyright © 2021 Agni Divya News. All Rights Reserved.
Designed & Developed by We Make Digitize