Advt. 
 Views   608
Jun 7 2024 7:29AM

ಕೊಪ್ಪಳ : ಸಿಡಿಲಿಗೆ ರೈತ ಮಹಿಳೆ ಬಲಿ


ಕೊಪ್ಪಳ : ಗುರುವಾರ ಸಂಜೆ ಸಿಡಿಲು ಬಡಿದು ಮಹಿಳೆಯೊರ್ವಳು ಸಾವಿಗೀಡಾದ ಘಟನೆ ಕುಷ್ಟಗಿ ತಾಲುಕು ಜಾಗೀರ ರಾಂಪುರದಲ್ಲಿ ಜರುಗಿದೆ. 

ರತ್ಮಮ್ಮ  ಗೊರೆಬಾಳ ಎಂಬ ಮಹಿಳೆ ಸಿಡಿಲಿಗೆ ಬಲಿಯಾದವರು. ರತ್ನಮ್ಮ ತನ್ನ ಅಕ್ಕ ದೇವಮ್ಮ ಜೊತೆ ಹೊಲಕ್ಕೆ ಹೋಗಿದ್ದರು. ಮಳೆ ಬರುತ್ತಿದ್ದಂತೆ ಅಕ್ಕ ದೇವಮ್ಮ ಮನೆಗೆ ಬಂದಿದ್ದರು. ಆದರೆ ಹೊಲದಲ್ಲಿ ಉಳಿದಿದ್ದ ರತ್ನಮ್ಮ ಸಿಡಿಲಿಗೆ ಬಲಿಯಾಗಿದ್ದಾರೆ.

ಸಿಡಿಲಿಗೆ ರತ್ನಮ್ಮ ಮೃತಪಟ್ಟ ವಿಷಯ ತಿಳಿದು ಘಟನೆ ಜರುಗಿದ ಸ್ಥಳಕ್ಕೆ ತಹಶಿಲ್ದಾರ ರವಿ ಎಸ್. ಅಂಗಡಿ  ಭೇಟಿ ನೀಡಿದರು. ಮೃತರ ವಾರಸುದಾರರಿಗೆ 5 ಲಕ್ಷ ರೂ.ಗಳ ಪರಿಹಾರ ಚೆಕ್ ವಿತರಿಸಿದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 12 2025 9:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ರಾತ್ರಿ ಹೊಲಗಳಿಗೆ ಒಬ್ಬರೆ ಹೋಗಬೇಡಿ : ಅರಣ್ಯ ಇಲಾಖೆ
Jul 11 2025 8:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ರೈತನ ಮೇಲೆ ಕರಡಿ ದಾಳಿ
Jul 11 2025 8:03PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಿಂಧನೂರು ಹುಬ್ಬಳ್ಳಿ ಸಿಂಧನೂರು ಪ್ಯಾಸೆಂಜರ್ ರೈಲು ಹೊಸ ವೇಳಾಪಟ್ಟಿ
Jul 11 2025 7:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೊಸ ರೈಲು
Jul 11 2025 10:33AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಹೋಗಿದ್ದ ಪ್ರೇಮಿಗಳು ಮರಳಿ ಬಾರದ ಊರಿಗೆ ಹೊರಟರು
Jul 10 2025 8:47PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಊರು ತೊರೆದು ಕಾಲುವೆಗೆ ಜಿಗಿದ ಪ್ರೇಮಿಗಳು
Jul 9 2025 7:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗ್ರಾಮೀಣ ಅಂಚೆ ನೌಕರರಿಂದ ಕೊಪ್ಪಳದಲ್ಲಿ ಧರಣಿ
Jul 8 2025 9:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೆಚ್ಚು ಫಂಡ್ ತರುವ ಅನುಕೂಲ ಶತ್ರು ರಾಯರಡ್ಡಿ
Jul 8 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗಿನ ಹೆಲಿಕಾಪ್ಟರ್ ಗೆಳೆಯ ವಿರುದ್ದ ರಡ್ಡಿ ವಾಗ್ದಾಳಿ
Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ





     
Copyright © 2021 Agni Divya News. All Rights Reserved.
Designed & Developed by We Make Digitize