Advt. 
 Views   829
Jul 3 2024 8:26PM

ಕೊಪ್ಪಳಕ್ಕೆ ತರುತ್ತಿದ್ದ 5 ಲಕ್ಷ ರೂಪಾಯಿ ದರೋಡೆ


ಕೊಪ್ಪಳದ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ 5 ಲಕ್ಷ ರೂಪಾಯಿ ತರುತ್ತಿದ್ದ ಮೂವರಿಗೆ ಖಾರಪುಡಿ ಎರಚಿ ಹಲ್ಲೆ ಮಾಡಿ ಹಣ ದರೋಡೆ ಮಾಡಿದ ಘಟನೆ ಮುದುಗಲ್ - ಲಿಂಗಸೂರು ರಸ್ತೆಯಲ್ಲಿ ನಡೆದಿದೆ.

ಜೂನ್ 2 ಮಧ್ಯಾಹ್ನ ಹನ್ನೆರಡೂವರೆ ಸುಮಾರಿಗೆ ಬೈಕ್ ಗಳಲ್ಲಿ ಬಂದ 5 ಜನ 5 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. 

ಲಿಂಗಸೂರಿನ ಶಿವಾನಂದ ಐದನಾಳ, ಖಾಲಿದ್ ಅವರು ಚಾಲಕ ವಿಜಯಮಹಾಂತೇಶ ಜೊತೆ ಇನ್ನೊವಾ ಕಾರ್ ನಲ್ಲಿ ಲಿಂಗಸೂರಿನಿಂದ ಕೊಪ್ಪಳಕ್ಕೆ ಬರುತ್ತಿದ್ದರು. ಕಾರಿನಲ್ಲಿ 5 ಲಕ್ಷ ರೂಪಾಯಿ ನಗದು ಹಣ ಇತ್ತು. ಈ ಹಣ ಕೊಪ್ಪಳದಲ್ಲಿ ರಿಯಲ್ ಎಸ್ಟೇಟ್ ಲೇಔಟ್ ಡೆವಲಪ್ಮೆಂಟ್ ಸಲುವಾಗಿ ತರಲಾಗುತ್ತಿತ್ತು. 

ಮಧ್ಯಾಹ್ನ ಹನ್ನೆರಡೂವರೆ ಸುಮಾರಿಗೆ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ ಬೈಕ್ ಗಳಲ್ಲಿ ಬಂದವರು ಹಣ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಘಟನೆ ತಾವರಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. 



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ
Jul 4 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ
Jul 2 2025 9:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕರೆಂಟ್ ಕನೆಕ್ಷನ್ ಕಟ್ ಮಾಡಲು ಹೋದವರು ಕರೆಂಟ್ ಬಿಲ್ ಕಟ್ಟಿದರು
Jul 1 2025 8:01AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಮಗಾರಿ ಗುತ್ತಿಗೆ ಹಿಟ್ನಾಳ್ ಕುಟುಂಬದ ಕಪಿಮುಷ್ಠಿಯಲ್ಲಿ : ಸಿವಿಸಿ
Jun 26 2025 11:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ ಇಂಜಿನಿಯರಿಂಗ್ ಕಾಲೇಜ್ ಕಳಪೆ ಕಾಮಗಾರಿ
Jun 25 2025 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಅಭಿವೃದ್ದಿ ಏಕೆ ಮಾಯವಾಗಿದೆ ?
Jun 24 2025 4:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಮ್ಮ ಊರಿನ ಹತ್ರ ಸಕ್ಕರೆ ಫ್ಯಾಕ್ಟರಿ ಬೇಡ
Jun 24 2025 3:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ವಸತಿ ಇಲಾಖೆಯಲ್ಲಿ ಲಂಚ ಆರೋಪ : ತನಿಖೆ ನಡೆಯಲಿ
Jun 23 2025 9:11AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಡಾ. ಬಸವರಾಜ ದಿಂಡೂರ ಅಭಿನಂದನಾ ಗ್ರಂಥ ಬಿಡುಗಡೆ
Jun 22 2025 1:35PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ತಪ್ಪಿದ ಭಾರಿ ಅನಾಹುತ





     
Copyright © 2021 Agni Divya News. All Rights Reserved.
Designed & Developed by We Make Digitize