Advt. 
 Views   267

ಜನರ ಮನಸ್ಸು ಕೆಡಿಸುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ

Jan 04, 2025, 10:58 PM IST
ಜನರ ಮನಸ್ಸು ಕೆಡಿಸುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ

ಕೊಪ್ಪಳ : ಬಿಜೆಪಿಯವರಿಗೆ ಕೆಲಸ ಇಲ್ಲ ಅವರು ನಿರುದ್ಯೋಗಿಗಳಾಗಿದ್ದಾರೆ. ಐದು ಗ್ಯಾರಂಟಿಗಳಿಂದ ರಾಜ್ಯದ ಜನ ಆರಾಮವಾಗಿದ್ದಾರೆ. ಸಣ್ಣ ಪುಟ್ಟ ವಿಚಾರಗಳಿಗೆ ಜನರ ಮನಸ್ಸನ್ನು ಕೆಡಿಸುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

 ಶನಿವಾರ ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ ಕುರಿತು ಮಾತನಾಡಿದ ತಂಗಡಗಿ ಬಿಜೆಪಿಯವರು ವಿರೋಧ ಪಕ್ಷವಾಗಿ  ಸರ್ಕಾರದ ತಪ್ಪುಗಳನ್ನು ತೋರಿಸಲಿ.  ಎಲ್ಲಿ ಯಾರಿಗೆ ಅಭಿವೃದ್ಧಿ ಕಾರ್ಯಗಳು ತಲುಪಿಲ್ಲ ಅದನ್ನು ಹೇಳಲಿ.  ಅದು ಬಿಟ್ಟು ಅವರು ರಾಜೀನಾಮೆ ಕೊಡಬೇಕು ಇವರು ರಾಜೀನಾಮೆ ಕೊಡಬೇಕು ಅಂದ್ರೆ ಸಾಧ್ಯವೇ ? ಗುತ್ತಿಗೆದಾರ ಸಚಿನ್ ಸಾವು  ನಮಗೂ ನೋವು ತಂದಿದೆ. ಆ ಘಟನೆಯ ಸತ್ಯ ತನಿಖೆಯಾಗಿ ಹೊರ ಬರಲಿದೆ.

ಯಡಿಯೂರಪ್ಪನವರ ಮೇಲೆ ಪೋಕ್ಸೋ ಕೇಸ್ ಇದೆ,  ಮುನಿರತ್ನ ಏಡ್ಸ್ ಸೂಜಿ ಚುಚ್ಚಿಸಿದ  ಆರೋಪ ಇದೆ. ಅವರ ತಟ್ಟೆಯಲ್ಲಿ ಕತ್ತೆ ಸತ್ತಿದೆ ಮಂದಿ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ ಎಂದ ಅವರು ಸಚಿವ ಸಂಪುಟ ಪುನರ್ ರಚನೆ ಕುರಿತ ಪ್ರಶ್ನೆಗೆ ಅದು ಮುಖ್ಯಮಂತ್ರಿಗಳು ಹಾಗೂ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Dec 11 2025 8:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಗರಸಭೆ ಚುನಾವಣೆಗೆ ಜೆಡಿಎಸ್ ತಯಾರಿ ?
Dec 10 2025 7:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಂತರ್ಜಾತಿ ವಿವಾಹ : ಎಸ್ಪಿ ಮೊರೆ ಹೋದ ಯುವಕ
Dec 9 2025 8:31PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಣಕ್ಕೆ ಬೇಡಿಕೆ : ದೂರು FIR
Dec 8 2025 7:12AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿ 10 : ಬೆಳಗಾವಿಯಲ್ಲಿ ಮೌನ ಪ್ರತಿಭಟನೆ
Dec 8 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರುದ್ದ ಧರಣಿಗೆ 39 ದಿನ : ಭಾದಿತ ಗ್ರಾಮದ ಮಹಿಳೆಯರು ಭಾಗಿ
Dec 8 2025 1:28AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಿವೆಡ್ಡಿಂಗ್ ಶೂಟ್ ನಂತರ ಅಪಘಾತದಲ್ಲಿ ಜೋಡಿ ಸಾವು
Dec 7 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸದನದಲ್ಲಿ ಮಾತನಾಡಿ ಇಲ್ಲ ರಾಜೀನಾಮೆ ನೀಡಿ
Dec 6 2025 6:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬೆಳೆದದ್ದು ಕಾರ್ಖಾನೆಗಳಿಂದ ಅಲ್ಲ : ಶ್ರೀನಿವಾಸ ಗುಪ್ತಾ
Dec 6 2025 5:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು ಸಾಗಾಟದವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ
Dec 5 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಅಶೋಕ ಸರ್ಕಲ್ : ಹಣ ದುರುಪಯೋಗ ತನಿಖೆ ?




Copyright © 2025 Agni Divya. All Rights Reserved.
Designed & Developed by We Make Digitize