Advt. 
 Views   156
Jan 22 2025 1:49PM

ಹೊರಗುತ್ತಿಗೆ ನೌಕರರ ಜೈಲ್ ಭರೋ ಹೋರಾಟ : ಮಹಿಳೆ ಅಸ್ವಸ್ಥ


ಕೊಪ್ಪಳ : ವಿವಿಧ ಬೇಡಿಕೆ ಈಡೇರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದ್ದ ಸರಕಾರಿ ಹಾಸ್ಟೆಲ್ ಮತ್ತು ಹೊರಗುತ್ತಿಗೆ ನೌಕರರ ಸಂಘ ನಡೆಸುತ್ತಿರುವ ಅಹೋರಾತ್ರಿ ಹೋರಾಟ ಬುಧವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಬುಧವಾರ ಮೂರನೇ ದಿನವಾದರೂ ನಮ್ಮ ಬೇಡಿಕೆಗಳ ಬಗ್ಗೆ ಸರಕಾರ ಜನಪ್ರತಿನಿಧಿಗಳು ಅಧಿಕಾರಿಗಳು ಸ್ಪಂದಿಸಿಲ್ಲ ಎಂದು  ಜಿಲ್ಲಾಡಳಿತ ಭವನಕ್ಕೆ ಹೊರಟ ಹೋರಾಟಗಾರರನ್ನು ಪೊಲೀಸರು ತಡೆದ ಸಂದರ್ಭದಲ್ಲಿ ನೂಕಾಟ ನಡೆದು ಪ್ರತಿಭಟನಾ ನಿರತ ಅನೇಕ ಮಹಿಳೆಯರು ಪ್ರಜ್ಣೆ ತಪ್ಪಿದರು.

ಕೂಡಲೇ ಅವರಿಗೆ ಉಳಿದ ಮಹಿಳೆಯರು ಉಪಚರಿಸಿದರು. ಕೆಲವರಿಗೆ ಪ್ರಜ್ಞೆ ಬಂದರೆ ಓರ್ವ ಹಿರಿಯ ಮಹಿಳೆ ಪ್ರಜ್ಞೆ ಬಾರದ್ದಕ್ಕೆ ಪೊಲೀಸರು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.

ಪ್ರತಿಭಟನಾ ನಿರತರ ಮುಖಂಡ ಗ್ಯಾನೇಶ್ ಕಡಗದ ಸೇರಿದಂತೆ ಅನೇಕರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Jul 8 2025 9:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೆಚ್ಚು ಫಂಡ್ ತರುವ ಅನುಕೂಲ ಶತ್ರು ರಾಯರಡ್ಡಿ
Jul 8 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಆಗಿನ ಹೆಲಿಕಾಪ್ಟರ್ ಗೆಳೆಯ ವಿರುದ್ದ ರಡ್ಡಿ ವಾಗ್ದಾಳಿ
Jul 6 2025 9:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಇನ್ನೂ 3 ವರ್ಷ ಐತಿ ರಸ್ತೆ ಮಾಡಿಸೋಣ : ರಾಯರಡ್ಡಿ
Jul 4 2025 8:57PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಕ್ಕರೆ ಕಾರ್ಖಾನೆಗೆ ಎನ್ಓಸಿ ಕೊಡಬೇಡಿ : ಗ್ರಾಮಸ್ಥರ ಒತ್ತಾಯ
Jul 2 2025 9:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕರೆಂಟ್ ಕನೆಕ್ಷನ್ ಕಟ್ ಮಾಡಲು ಹೋದವರು ಕರೆಂಟ್ ಬಿಲ್ ಕಟ್ಟಿದರು
Jul 1 2025 8:01AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಮಗಾರಿ ಗುತ್ತಿಗೆ ಹಿಟ್ನಾಳ್ ಕುಟುಂಬದ ಕಪಿಮುಷ್ಠಿಯಲ್ಲಿ : ಸಿವಿಸಿ
Jun 26 2025 11:48AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಂಗಾವತಿ ಇಂಜಿನಿಯರಿಂಗ್ ಕಾಲೇಜ್ ಕಳಪೆ ಕಾಮಗಾರಿ
Jun 25 2025 8:29PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಅಭಿವೃದ್ದಿ ಏಕೆ ಮಾಯವಾಗಿದೆ ?
Jun 24 2025 4:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಮ್ಮ ಊರಿನ ಹತ್ರ ಸಕ್ಕರೆ ಫ್ಯಾಕ್ಟರಿ ಬೇಡ
Jun 24 2025 3:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ವಸತಿ ಇಲಾಖೆಯಲ್ಲಿ ಲಂಚ ಆರೋಪ : ತನಿಖೆ ನಡೆಯಲಿ





     
Copyright © 2021 Agni Divya News. All Rights Reserved.
Designed & Developed by We Make Digitize