Advt. 
 Views   299

ಕೊಪ್ಪಳ : ಕುಂಭಮೇಳಕ್ಕೆ ತೆರಳಿದ್ದ ಯುವಕ ಸಾವು

Feb 04, 2025, 10:30 PM IST
ಕೊಪ್ಪಳ : ಕುಂಭಮೇಳಕ್ಕೆ ತೆರಳಿದ್ದ ಯುವಕ ಸಾವು

ಕೊಪ್ಪಳ : ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸಿ ಅಯೋಧ್ಯೆಗೆ ತೆರಳುತ್ತಿದ್ದ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರದ  ಪ್ರವೀಣ ಮಲ್ಲಿಕಾರ್ಜುನ ಹೊಸಮನಿ  ಎಂಬ 27 ವರ್ಷದ ಯುವಕ ಉತ್ತರ ಪ್ರದೇಶದ ಗೋರಖ್‌ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾನೆ.

 ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಮೃತ ಯುವಕ ಪ್ರವೀಣ ಪ್ರಯಾಗರಾಜ್‌ನ ಕುಂಭಮೇಳದಲ್ಲಿ ಭಾಗವಹಿಸಿ ಅಲ್ಲಿಂದ ಅಯೋಧ್ಯೆಗೆ ಹೋಗುವಾಗ  ಮಾರ್ಗ ಮಧ್ಯೆ  ಗೋರಖ್‌ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ತಂತಿ ತಗುಲಿ ತೀವ್ರ ಗಾಯಗೊಂಡಿದ್ದಾನೆ.  ರೈಲ್ವೆ ಪೊಲೀಸರು ತಕ್ಷಣ ಗೋರಖ್ ಪುರ ಬಿಆರ್ ಡಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ  ಮೃತಪಟ್ಟಿದ್ದಾನೆ. 

 ಕಾರಟಗಿ ತಹಶೀಲ್ದಾರ ಕುಮಾರಸ್ವಾಮಿ ಮೃತ ಯುವಕನ ಮೆನೆಗೆ  ತೆರಳಿ ಪಾಲಕರಿಗೆ ಮಾಹಿತಿ ನೀಡಿದ್ದು, ಯುವಕನ ಮೃತದೇಹ ಸ್ವಗ್ರಾಮಕ್ಕೆ ತರಲು ಪ್ರಯತ್ನಿಸಿದ್ದಾರೆ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Feb 15 2026 6:15AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಫೆ. 24 ಕೊಪ್ಪಳ ಬಂದ್ ಹೋರಾಟ : ಗವಿಶ್ರಿಯವರ ಭೇಟಿಯಾದ ನಿಯೋಗ
Feb 14 2026 5:49AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಗಮನ ಸೆಳೆದ ಮಾಸ್ತಿ ಶಾಲೆಯ ಸೈನ್ಸ್ ಫೆಸ್ಟ್
Feb 14 2026 4:47AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬಿಜೆಪಿ ಮಂಡಲಗಳಿಗೆ ಹೊಸ ಅಧ್ಯಕ್ಷರು
Feb 13 2026 6:39PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಫೆ 24 ಕೊಪ್ಪಳ ಭಾಗ್ಯನಗರ ಬಂದ್
Feb 12 2026 7:02AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ವಿವಾಹ ಪ್ರೋತ್ಸಾಹಧನ 7.77 ಕೋಟಿ ಬಾಕಿ
Feb 12 2026 4:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ದೇಶಾದ್ಯಂತ ಕಾರ್ಮಿಕರ ಮುಷ್ಕರ : ಕೊಪ್ಪಳದಲ್ಲೂ ಬೃಹತ್ ಪ್ರತಿಭಟನೆ
Feb 11 2026 6:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಶಾಸಕರು ರಾಘವೇಂದ್ರ ಹಿಟ್ನಾಳ ₹1 ಕೋಟಿ ಅನುದಾನ
Feb 9 2026 8:59PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಾಂಧಿ ಟೋಪಿ ದೇಶೀ ಊಟ ಸಂಸ್ಕೃತಿಯ ಘಮ
Feb 9 2026 8:47PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗಾಂಧಿ ಟೋಪಿ ದೇಶೀ ಊಟ ಸಂಸ್ಕೃತಿಯ ಘಮ
Feb 7 2026 6:44AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಬಾಳೆ ತೋಟದಲ್ಲಿ ಬೆಂಕಿ




Copyright © 2026 Agni Divya. All Rights Reserved.
Designed & Developed by We Make Digitize