Advt. 
 Views   314

ತಪಾಸಣೆ ನೆಪದಲ್ಲಿ RTO - ಸಿಬ್ಬಂದಿ ಕಿರಿಕ್ : ಲಾರಿ ಡ್ರೈವರ್ ಪ್ರತಿಭಟನೆ

Feb 08, 2025, 08:56 PM IST
ತಪಾಸಣೆ ನೆಪದಲ್ಲಿ RTO - ಸಿಬ್ಬಂದಿ ಕಿರಿಕ್ : ಲಾರಿ ಡ್ರೈವರ್ ಪ್ರತಿಭಟನೆ

ಕೊಪ್ಪಳ : ತಪಾಸಣೆ ನೆಪದಲ್ಲಿ ಆರ್ ಟಿಒ ಕಚೇರಿ ಸಿಬ್ಬಂದಿ ಸುಲಿಗೆಗೆ ನಿಂತಿದ್ದಾರೆ ಎಂದು ಲಾರಿ ಡ್ರೈವರ್ ಒರ್ವರು ರೊಚ್ಚಿಗೆದ್ದು ಪ್ರತಿಭಟಿಸಿದ ಘಟನೆ ಎನ್. ಹೆಚ್. 50 ರ ಶಹಪುರ ಹತ್ತಿರದ ಚೆಕ್ ಪೋಸ್ಟ್ ನಲ್ಲಿ ಶನಿವಾರ ಮುಂಜಾನೆ ಜರುಗಿದೆ.

ದಾಖಲೆ ತಪಾಸಣೆ ನೆಪದಲ್ಲಿ ಜಗಳ ತೆಗೆದು ತಮ್ಮ ಮೇಲೆ ಹಲ್ಲೆ
ಮಾಡಿದ್ದಾರೆ ಎಂದು ಅರಸಿಕೆರೆ ಮೂಲದ ಲಾರಿ ಡ್ರೈವರ್ ಆನಂದ ಆರೋಪಿಸಿದರು. 

ಬೆಂಗಳೂರಿನಿಂದ ಕಬ್ಬಿಣದ ಆಂಕಲರ್ ಲೋಡ್ ನೊಂದಿಗೆ ಜಮಖಂಡಿಗೆ ಲಾರಿ ಹೊರಟಿತ್ತು. ಲಾರಿ ದಾಖಲೆಗಳು ಎಲ್ಲ ಸರಿಯಾಗಿವೆ. ಆದರೂ ಆರ್ ಟಿಒ ಅಧಿಕಾರಿಗಳು ಅನಾವಶ್ಯಕ ಕಿರಿಕ್ ಮಾಡುತ್ತಾರೆ. ಹಣಕ್ಕಾಗಿ ಜಗಳ  ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಿದರು.

ಆರ್ ಟಿಒ ಅಧಿಕಾರಿಗಳು ಲಂಚ ಕೊಟ್ಟಿಲ್ಲ ಅಂದ್ರೆ ಜಗಳ ಆಡ್ತಾರೆ. ಪ್ರತಿ ತಿಂಗಳು ಕೋಟಿಗಟ್ಟಲೆ ವಸೂಲಿ ಮಾಡ್ತಾರೆ ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಸಿದರು.

ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Dec 11 2025 8:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನಗರಸಭೆ ಚುನಾವಣೆಗೆ ಜೆಡಿಎಸ್ ತಯಾರಿ ?
Dec 10 2025 7:23AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಂತರ್ಜಾತಿ ವಿವಾಹ : ಎಸ್ಪಿ ಮೊರೆ ಹೋದ ಯುವಕ
Dec 9 2025 8:31PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಣಕ್ಕೆ ಬೇಡಿಕೆ : ದೂರು FIR
Dec 8 2025 7:12AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಡಿ 10 : ಬೆಳಗಾವಿಯಲ್ಲಿ ಮೌನ ಪ್ರತಿಭಟನೆ
Dec 8 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾರ್ಖಾನೆ ವಿರುದ್ದ ಧರಣಿಗೆ 39 ದಿನ : ಭಾದಿತ ಗ್ರಾಮದ ಮಹಿಳೆಯರು ಭಾಗಿ
Dec 8 2025 1:28AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಿವೆಡ್ಡಿಂಗ್ ಶೂಟ್ ನಂತರ ಅಪಘಾತದಲ್ಲಿ ಜೋಡಿ ಸಾವು
Dec 7 2025 6:53AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸದನದಲ್ಲಿ ಮಾತನಾಡಿ ಇಲ್ಲ ರಾಜೀನಾಮೆ ನೀಡಿ
Dec 6 2025 6:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಬೆಳೆದದ್ದು ಕಾರ್ಖಾನೆಗಳಿಂದ ಅಲ್ಲ : ಶ್ರೀನಿವಾಸ ಗುಪ್ತಾ
Dec 6 2025 5:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು ಸಾಗಾಟದವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ
Dec 5 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಅಶೋಕ ಸರ್ಕಲ್ : ಹಣ ದುರುಪಯೋಗ ತನಿಖೆ ?




Copyright © 2025 Agni Divya. All Rights Reserved.
Designed & Developed by We Make Digitize