Advt. 
 Views   231

ಏನೇ ಬದಲಾವಣೆ ನಿರ್ಧಾರ ಹೈಕಮಾಂಡ್ ಮಾಡಲಿದೆ : ಸಚಿವ ರಾಜಣ್ಣ

Feb 08, 2025, 08:59 PM IST
ಏನೇ ಬದಲಾವಣೆ ನಿರ್ಧಾರ ಹೈಕಮಾಂಡ್ ಮಾಡಲಿದೆ : ಸಚಿವ ರಾಜಣ್ಣ

ಕೊಪ್ಪಳ : ಸಿದ್ದರಾಮಯ್ಯ ಸರಕಾರ ಜನಪರವಾಗಿದೆ.‌ ಸದೃಡವಾಗಿದೆ. ಹಾಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರರಿಂದ ಸದೃಡ ಸಂಘಟನೆಯಾಗುತ್ತಿದೆ.  ಏನೇ  ಬದಲಾವಣೆ ಆದರೂ ಅದು ಹೈಕಮಾಂಡ್ ನಿರ್ಧಾರ ಪಕ್ಷದಲ್ಲಿ ಎಐಸಿಸಿ ಅಧ್ಯಕ್ಷರು ನಿರ್ಧಾರ ಅಂತಿಮ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಅವರು ಇಂದು ಕೊಪ್ಪಳದಲ್ಲಿ ಮಾತನಾಡಿ ನಾವು ಸಚಿವರು ಶಾಸಕರು  ಸಭೆ ಮಾಡಿದರೆ ಅದನ್ನು ಬೇರೆ ರೀತಿ ಅರ್ಥೈಸಿದರೆ ಹೇಗೆ ಎಂದ ಅವರು  ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಬಗ್ಗೆ ಪ್ರತಿಕ್ರಿಯಿಸಿ ದೆಹಲಿಯಲ್ಲಿ ಕಾಂಗ್ರೆಸ್ ಕಳೆದ ಚುನಾವಣೆಗಿಂತ ಈಗ ಓಟ್  ಶೇರಿಂಗ್ ಹೆಚ್ಚಿಸಿಕೊಂಡಿದೆ ಎಂದರು. 

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ಮೈಕ್ರೋ ಫೈನಾನ್ಸಗಳಲ್ಲಿ ಕೆಲವು ಚೆನ್ನಾಗಿ ಕೆಲಸ ಮಾಡುತ್ತೀವಿ. ಕಾಯ್ದೆ ಮೀರಿ ಬೇರೆ ರೀತಿಯಲ್ಲಿ ಸಾಲ ನೀಡುವ ಸಂಸ್ಥೆಗಳು ಹುಟ್ಟಿಕೊಂಡಿವೆ. ಮೈಕ್ರೋ ಫೈನಾನ್ಸಿನಿಂದಾಗುವ ಆತ್ಮಹತ್ಯೆ ತಡೆಗಾಗಿ ಸುಗ್ರಿವಾಜ್ಞೆ ತರಲು ಸರಕಾರ ಹೊರಟಿದೆ. ರಾಜ್ಯಪಾಲರು ಕೆಲವು ಕ್ಲಾರಿಫಿಕೇಷನ್ ಗಾಗಿ ವಾಪಸ್ಸು ಕಳುಹಿಸಿದ್ದು ಸರಿ ಪಡಿಸಿ ಮತ್ತೆ ಕಳುಹಿಸಲಾಗಿದೆ. ರಾಜ್ಯಪಾಲರು ಸುಗ್ರಿವಾಜ್ಞೆ ತಿರಸ್ಕರಿಸಿಲ್ಲ ಕೆಲ ನಿಯಮಗಳ ಮಾಹಿತಿ ಕೇಳಿದ್ದಾರೆ ಎಂದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Mar 5 2026 7:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬಲ್ದೋಟಾ ಗೇಟ್ ಬಂದ್ : ಹೋರಾಟಕ್ಕೆ ಮಣಿಯುತ್ತಾ ಸರಕಾರ ?
Mar 4 2026 11:36PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕಾರ್ಖಾನೆ ಧೂಳಿಗೆ ಬೇಸತ್ತು ದಯಾಮರಣ ಬೇಡಿಕೆ
Mar 4 2026 6:32AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೋಳಿ ನಂತರ ಕೆರೆಯಲ್ಲಿ ಸ್ನಾನಕ್ಕೆ ಹೋದ ಇಬ್ಬರು ನೀರುಪಾಲು
Mar 2 2026 7:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮುಸ್ಲಿಂರ 4% ಮೀಸಲಾತಿ : ಕಾಂಗ್ರೆಸ್ ವಿರುದ್ಧ ನಾಡಗೌಡ್ರು ವಾಗ್ದಾಳಿ
Mar 1 2026 8:52PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಕ್ರಮ ಗಣಿಗಾರಿಕೆ ಮೇಲೆ ಪೊಲೀಸ್ ದಾಳಿ
Mar 1 2026 5:30PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಬಣವೆಗಳಿಗೆ ಬೆಂಕಿ ಸಂಪೂರ್ಣ ಭಸ್ಮ
Mar 1 2026 5:22PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಯುದ್ದ ಸ್ಥಿತಿ : ದುಬೈನಲ್ಲಿ ಉಳಿದುಕೊಂಡಿರುವ ರಾಯರಡ್ಡಿ ಪುತ್ರಿ
Feb 28 2026 5:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ
Feb 28 2026 4:59AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಂಸದರಿಂದ ಅಕ್ಷೇಪಾರ್ಹ ಪದ ಬಳಕೆ ನೋವುಂಟು ಮಾಡಿದೆ
Feb 27 2026 7:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಿಂದಲೇ ಜೆಡಿಎಸ್ ಮೊದಲ ಗೆಲುವು : ಸಮೀಕ್ಷೆ




Copyright © 2026 Agni Divya. All Rights Reserved.
Designed & Developed by We Make Digitize