Advt. 
 Views   782
Apr 9 2024 9:01AM

ಕವನ - ಯುಗಾದಿ


ಯುಗಾದಿ..

ನವ ವಸಂತದ ಹೊಸ್ತಲಲ್ಲಿ
ನವ ಮಾಸದ ಆಗಮನವು
ಸಕಲ ಕಾರ್ಯಗಳ ಆದಿ
ನಮ್ಮ ಈ ಯುಗಾದಿ.....                                                          

ನಿಸರ್ಗವೆ ಬದಲಾಗಿ
ಹಣ್ಣೆಲೆಯು ಚಿಗುರಾಗಿ
ಬೇವು-ಬೆಲ್ಲಗಳೆರಡು ಕೂಡಿ
ಮೈದಳದಿದೆ ಈ ಯುಗಾದಿ....

ಕಷ್ಟವನೆಲ್ಲ ಕಟ್ಟಿ ಇಟ್ಟು
ಹೊಸ ಸಂಕಲ್ಪವನು ತೊಟ್ಟು
ಇದುವೆ ಬಾಳ ಯಶದ ಗುಟ್ಟು
ಮುನ್ನಡೆಯಿರಿ ಲಜ್ಜೆ ಬಿಟ್ಟು.....‌

ಮತ್ತೆ ಬರುವುದು ಯುಗಾದಿ
ಹಬ್ಬಗಳ ಸಡಗರಕ್ಕಿದು ಆದಿ
ಬದುಕಾಗಲಿ ಸುಖದ ಆರ್ಮಡಿ
ಚಿರಕಾಲ‌ ಉಳಿಯಲಿ ನಮ್ಮ ಯುಗಾದಿ.....
                        
 - ಸುರೇಶ ತಂಗೋಡ, ಕೊಪ್ಪಳ



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


Mar 25 2025 8:41PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಗ್ಯಾರಂಟಿ ಸಮಿತಿಗಳನ್ನು ರದ್ದುಪಡಿಸಿ : KRS ಪಕ್ಷ ಆಗ್ರಹ
Mar 25 2025 5:52PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : OFC ಕೇಬಲ್ ಗಳಿಗೆ ಬೆಂಕಿ ಅವಘಡ
Mar 24 2025 9:34PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
Mar 24 2025 7:49PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಟ್ರಾಫಿಕ್ ಸಿಗ್ನಲ್ ಸರ್ಕಲ್ ನ ರಸ್ತೆಗಳಿಗೆ ನೆರಳಿನ ಪರದೆ ಹಾಕಿ
Mar 23 2025 2:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಮಸ್ಯೆಗಳಿಗೆ ದನಿಯಾದರೆ ಸಮ್ಮೇಳನಗಳಿಗೆ ಸಾರ್ಥಕತೆ : ಮಾಲಾ ಬಡಿಗೇರ
Mar 21 2025 10:38PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬೆಂಕಿ ಹೊತ್ತಿ ಮದುವೆ ಬಟ್ಟೆ ಬಂಗಾರ ಸಮೇತ ಮನೆ ಆಹುತಿ
Mar 21 2025 10:36PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬೆಂಕಿ ಹೊತ್ತಿ ಮದುವೆ ಬಟ್ಟೆ ಬಂಗಾರ ಸಮೇತ ಮನೆ ಆಹುತಿ
Mar 19 2025 10:38PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಧ್ವನಿ ಎತ್ತಿದವರಿಗೆ ಥ್ಯಾಂಕ್ಸ್ ಮೌನಿಗಳ ವಿರುದ್ದ ಆಕ್ರೋಶ
Mar 19 2025 8:54AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮದ್ಯ ಜೂಜಾಟದ ಕೇಸಿಗೆ ಯಾರೂ ಜಮಾನತ್ ಕೊಡಲ್ಲ
Mar 19 2025 8:39AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸರಕಾರಕ್ಕೆ ಪತ್ರ ಬರೆದ ಹಾಲವರ್ತಿ ಗ್ರಾಮಸ್ಥರು





     
Copyright © 2021 Agni Divya News. All Rights Reserved.
Designed & Developed by We Make Digitize