Advt. 
 Views   191

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

Oct 28, 2025, 04:33 PM IST
ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

ಕೊಪ್ಪಳ : ಜಿಲ್ಲೆಯಲ್ಲಿ ದುರಂತಗಳ ಸರಮಾಲೆ ಆರಂಭವಾಗಿದೆಯಾ ?

29 ವರ್ಷದ ವ್ಯಕ್ತಿ ರವಿವಾರ ರಾತ್ರಿ ತೋಟದ ಮನೆಯಲ್ಲಿ ತನಗೆ ತಾನೆ ಗುಂಡು ಹೊಡೆದುಕೊಂಡ ಘಟನೆ ಕುಕನೂರು ತಾಲೂಕು ಚಿಕ್ಕಬಿಡನಾಳನಲ್ಲಿ ಜರುಗಿತು.

ಮರುದಿನ ಸೋಮವಾರ ಕುಕನೂರು ತಾಲೂಕಿನ ಬೆಣಕಲ್ ನಲ್ಲಿ ತನ್ನ ಎರಡು ಮಕ್ಕಳನ್ನು ಸಾಯಿಸಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದುರಂತ ನಡೆಯಿತು.

ಇಂದು ಮಂಗಳವಾರ ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.‌ ಈ ಘಟನೆ ಕುಷ್ಟಗಿ ತಾಲೂಕಿನ ಹೊಮ್ಮಿನಾಳದಲ್ಲಿ ಜರುಗಿದೆ.
ಮೃತ ವಿದ್ಯಾರ್ಥಿಗಳನ್ನು 6 ನೇ ತರಗತಿ ವಿದ್ಯಾರ್ಥಿ ಹನುಮೇಶ ( 12) , 8 ನೇ ತರಗತಿ ವಿದ್ಯಾರ್ಥಿ ಯಮನೂರಪ್ಪ (14) ಎಂದು ಗುರುತಿಸಲಾಗಿದೆ.

ಇವರ ಜಮೀನು ಹತ್ತಿರ ಇರುವ ಕೆರೆಯಲ್ಲಿ ಈ ಇಬ್ಬರೂ ಈಜಲು ಹೋದಾಗ ಒಬ್ಬರ ಕಾಲು ಕೆರೆಯಲ್ಲಿ ಸಿಲುಕಿಕೊಂಡಿದೆ. ಆಗ ಇನ್ನೊಬ್ಬಾತ ಉಳಿಸಲು ಹೋಗಿ ಆತನೂ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. 



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 13 2025 7:19AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕುಣಿಕೇರಿ PACS ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ
Nov 13 2025 4:42AM | ಜಿಲ್ಲಾ ಸುದ್ದಿಗಳು | ಕೊಪ್ಪಳ ತುಂಗಭದ್ರಾ ನೀರು ಕೊಡಲೇಬೇಕು ! ಕೊಡದಿದ್ದರೆ ಡ್ಯಾಂಗೆ ಮುತ್ತಿಗೆ : ಶ್ರೀರಾಮುಲು ಎಚ್ಚರಿಕೆ
Nov 12 2025 6:21AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : 3 ಲಕ್ಷ ರೂ ಬೆಲೆಯ ಗಾಂಜಾ ವಶ
Nov 11 2025 5:55AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರತಿಭಟನೆಗೆ ಕಟ್ಟಡ ಕಾರ್ಮಿಕರು ಟಿಪ್ಪರ್ ಮಾಲೀಕರು ಬೆಂಬಲ
Nov 10 2025 9:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬಸ್ ಸ್ಟಾಂಡ್ ಗಾಂಜಾ ಪತ್ತೆ ಹಚ್ಚಿದ ಡಾಗ್ ಸ್ಕ್ವಾಡ್
Nov 10 2025 4:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಬಲ್ಡೋಟಾ ಕಾರ್ಖಾನೆಯಲ್ಲಿ ಕಾರ್ಮಿಕನ ಸಾವು
Nov 9 2025 7:15AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ನವೆಂಬರ್ 12 ರಂದು ಗುತ್ತಿಗೆದಾರರ ಪ್ರತಿಭಟನೆ
Nov 8 2025 8:21AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಗಂಗಾವತಿ : ಕಾಲುವೆಯಲ್ಲಿ ಈಜಲು ಹೋದ ಇಬ್ಬರಲ್ಲಿ ಓರ್ವ ಕಾಣೆ
Nov 7 2025 9:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ
Nov 7 2025 7:44PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಹೆಬ್ಬಾವಿನ ಹಿಡಿತಕ್ಕೆ ಸಿಕ್ಕು ಪ್ರಾಣ ಬಿಟ್ಟ ಕೋತಿ




Copyright © 2025 Agni Divya. All Rights Reserved.
Designed & Developed by We Make Digitize