Advt. 
 Views   258

ಜನೆವರಿ 22 : ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಸಮಾರಂಭ

Jan 21, 2025, 12:22 PM IST
ಜನೆವರಿ 22 : ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಸಮಾರಂಭ

ಕೊಪ್ಪಳ : ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಸಾಹಿತ್ಯಶ್ರೀ ಪ್ರಶಸ್ತಿ ಪುಸ್ತಕ ಬಹುಮಾನ ಪ್ರದಾನ ಸಮಾರಂಭ ಜನೆವರಿ 22 ಬುಧವಾರ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಸಂಜೆ 4 ಗಂಟೆ ಜರುಗಲಿದೆ.

2021 ನೇ ವರ್ಷದ ಅಕಾಡೆಮಿಯ ಪುಸ್ತಕ ದತ್ತಿ ಬಹುಮಾನಕ್ಕೆ ಅಕ್ಷಯ ಕಾಂತಬೈಲು, ಡಾ. ಶ್ರೀಧರ ಎಚ್.ಜಿ, ಸಹನಾ ಕಾಂತಬೈಲು, ಡಾ. ನಾಗ ಎಚ್. ಹುಬ್ಳಿ , ಡಾ. ಪ್ರಸಾದಸ್ಬಾಮಿ ಎಸ್, ಸುಮಂಗಲಾ, ಅಕ್ಷಯ ಪಂಡಿತ್, ಡಾ. ಸುಶಿ ಕಾಡನಕುಪ್ಪೆ ಆಯ್ಕೆಯಾಗಿದ್ದಾರೆ.

2021 ನೇ ವರ್ಷದ ಪುಸ್ತಕ ಬಹುಮಾನಕ್ಕೆ ಚೀಮನಹಳ್ಳಿ ರಮೇಶಬಾಬು, ಡಾ. ಶೈಲೇಶ್ ಕುಮಾರ್, ಡಾ. ಗಜಾನನ ಶರ್ಮ, ಜಿ.ವಿ. ಆನಂದಮೂರ್ತಿ, ಬಿ. ಆರ್ . ಪೊಲೀಸ್ ಪಾಟೀಲ್, ಭಾರತಿ ಬಿ.ವಿ, ಡಾ. ಎಸ್.ಪಿ. ಪದ್ಮಪ್ರಸಾದ್, ಡಾ. ಡೊಮೆನಿಕ್ ಡಿ, ಡಾ. ಎಚ್.ಎಸ್. ಸತ್ಯನಾರಾಯಣ, ಸಿ.ವಿ.ಶೇಷಾದ್ರಿ ಹೊಳವನಹಳ್ಳಿ , ಡಾ. ಕಿರಣ್ ವಿ.ಎಸ್, ಡಾ. ಕೆ.ಎಸ್. ನಾಗರಾಜ, ಡಾ. ಎ. ಎಸ್. ಪ್ರಭಾಕರ, ದಾದಾಪೀರ್ ಜೈಮನ್, ಮುಜಾಫರ್ ಅಸ್ಸಾದಿ, ಡಾ. ಜಿ. ಕೃಷ್ಣಪ್ಪ , ಯಶಸ್ವಿನಿ ಕದ್ರಿ ಆಯ್ಕೆಯಾಗಿದ್ದಾರೆ.

2022 ನೇ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿಗೆ ಡಾ. ಬಂಜಗೆರೆ ಜಯಪ್ರಕಾಶ, ಡಾ. ಎಂ.ಜಿ. ಮಂಜುನಾಥ, ಡಾ. ರಾಜಶೇಖರ ಹತಗುಂದಿ, ದಾಸನೂರು ಕೂಸಣ್ಣ , ಡಾ. ಅನಸೂಯ ಕಾಂಬಳೆ, ಬಿ. ಮಹೇಶ್ ಹರವೆ, ಎಚ್.ಎನ್.ಆರತಿ, ಚಲಂ ಹಾಡ್ಲಹಳ್ಳಿ , ರೂಮಿ ಹರೀಶ್, ಡಾ. ಸಾರಿಕಾದೇವಿ ಎಲ್. ಕಾಳಗಿ ಆಯ್ಕೆಯಾಗಿದ್ದಾರೆ.

2022 ನೇ ವರ್ಷದ ಗೌರವ ಪ್ರಶಸ್ತಿಗೆ ಪ್ರೊ. ಆರ್. ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಡಾ. ಇಂದಿರಾ ಹೆಗ್ಗಡೆ, ರಂಜಾನ್ ದರ್ಗಾ, ತಂಬಾಡಿ ರಾಮಯ್ಯ ಆಯ್ಕೆಯಾಗಿದ್ದು ಈ ಎಲ್ಲ ಮಹನೀಯರಿಗೆ ಪ್ರಶಸ್ತಿ ಹಾಗೂ ಬಹುಮಾನ ಪ್ರದಾನ ಜರುಗಲಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಪ್ರಸ್ತಾವಿಕ ನುಡಿ ಹೇಳಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿರುವರು.

ಈ ಕುರಿತು ಸೋಮವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಎಲ್.ಎನ್. ಮುಕುಂದರಾಜ್. ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅಕಾಡೆಮಿ ಸದಸ್ಯರು ಅಜಮೀರ ನಂದಾಪುರ, ಡಾ. ಪಿ. ಚಂದ್ರಿಕಾ ಉಪಸ್ಥಿತರಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Mar 5 2026 7:04AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಬಲ್ದೋಟಾ ಗೇಟ್ ಬಂದ್ : ಹೋರಾಟಕ್ಕೆ ಮಣಿಯುತ್ತಾ ಸರಕಾರ ?
Mar 4 2026 11:36PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕಾರ್ಖಾನೆ ಧೂಳಿಗೆ ಬೇಸತ್ತು ದಯಾಮರಣ ಬೇಡಿಕೆ
Mar 4 2026 6:32AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೋಳಿ ನಂತರ ಕೆರೆಯಲ್ಲಿ ಸ್ನಾನಕ್ಕೆ ಹೋದ ಇಬ್ಬರು ನೀರುಪಾಲು
Mar 2 2026 7:50AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮುಸ್ಲಿಂರ 4% ಮೀಸಲಾತಿ : ಕಾಂಗ್ರೆಸ್ ವಿರುದ್ಧ ನಾಡಗೌಡ್ರು ವಾಗ್ದಾಳಿ
Mar 1 2026 8:52PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಕ್ರಮ ಗಣಿಗಾರಿಕೆ ಮೇಲೆ ಪೊಲೀಸ್ ದಾಳಿ
Mar 1 2026 5:30PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಬಣವೆಗಳಿಗೆ ಬೆಂಕಿ ಸಂಪೂರ್ಣ ಭಸ್ಮ
Mar 1 2026 5:22PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಯುದ್ದ ಸ್ಥಿತಿ : ದುಬೈನಲ್ಲಿ ಉಳಿದುಕೊಂಡಿರುವ ರಾಯರಡ್ಡಿ ಪುತ್ರಿ
Feb 28 2026 5:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ
Feb 28 2026 4:59AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಂಸದರಿಂದ ಅಕ್ಷೇಪಾರ್ಹ ಪದ ಬಳಕೆ ನೋವುಂಟು ಮಾಡಿದೆ
Feb 27 2026 7:05AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಿಂದಲೇ ಜೆಡಿಎಸ್ ಮೊದಲ ಗೆಲುವು : ಸಮೀಕ್ಷೆ




Copyright © 2026 Agni Divya. All Rights Reserved.
Designed & Developed by We Make Digitize